<p><strong>ಇಂಡಿ:</strong> ರಾಜಕೀಯ ಸೇರಿದಂತೆ ವಿಜ್ಞಾನ, ತಂತ್ರಜ್ಞಾನ ಮತ್ತು ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ತಮ್ಮ ಸಾಮಥ್ರ್ಯ ಸಾಬೀತು ಪಡಿಸಿದ್ದಾರೆ ಎಂದು ತಡವಲಗಾ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕಿರಣ ಗಜಾಕೋಶ ಹೇಳಿದರು.</p>.<p>ಇಂಡಿಯ ರೇಲ್ವೆ ಸ್ಟೇಷನ್ ಸರ್ಕಾರಿ ಶಾಲೆಯಲ್ಲಿ ಕೃಷಿವಿಜ್ಞಾನ ಕೇಂದ್ರ ಮತ್ತು ಪ್ಯಾರಾದೀಪ ಪಾಸ್ಪೇಟ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ದಂತ ವೈದ್ಯೆ ಡಾ. ಅರುಣಾ ಕದಮ ಮಾತನಾಡಿ, ಮಹಿಳೆಯರು ಶಾಂತ ಸ್ವಭಾವದಿಂದ ಕೂಡಿದ ಶಕ್ತಿವಂತಳು. ಅವಳು ಪ್ರತಿ ಮನೆಯ ಬೆಳಕು. ಮಕ್ಕಳನ್ನು ಬೆಳೆಸುತ್ತಾಳೆ. ಉದ್ಯೋಗವನ್ನು ನಿರ್ವಹಿಸುತ್ತಾಳೆ. ಅವಳು ಶತಮಾನದ ಸಂಕೋಲೆಯನ್ನು ದಾಟಿ ಮುಂದೆ ಸಾಗಿದ್ದಾಳೆ. ಅಥರ್ಿಕ ಸ್ವಾವಲಂಬಿಯಾಗಿದ್ದಾಳೆ ಎಂದರು.</p>.<p>ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀಣಾ ಚಂದಾವರಿ, ಪ್ಯಾರಾದೀಪ ಪಾಸ್ಪೇಟ್ ಸಾವಯುವ ಗೊಬ್ಬರದ ಸಂದೀಪ ಬಿರಾದಾರ, ಜೀವ ವಿಮೆಯ ಮಲ್ಲಿಕಾರ್ಜುನ ಕಂಬಳಿ, ಮುಖ್ಯಗುರು ಹೊಸಮನಿ ಮತ್ತು ಜಹೀದಾ ಹುಂಡೆಕರ ಮಾತನಾಡಿದರು.</p>.<p>ಜೀವ ವಿಮೆಯ ಪ್ರತಿನಿಧಿಗಳು, ಪಾಸ್ಪೇಟ್ ಗೊಬ್ಬರದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ:</strong> ರಾಜಕೀಯ ಸೇರಿದಂತೆ ವಿಜ್ಞಾನ, ತಂತ್ರಜ್ಞಾನ ಮತ್ತು ಪ್ರತಿ ಕ್ಷೇತ್ರದಲ್ಲೂ ಮಹಿಳೆಯರು ತಮ್ಮ ಸಾಮಥ್ರ್ಯ ಸಾಬೀತು ಪಡಿಸಿದ್ದಾರೆ ಎಂದು ತಡವಲಗಾ ಗ್ರಾಮದ ಸರ್ಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಕಿರಣ ಗಜಾಕೋಶ ಹೇಳಿದರು.</p>.<p>ಇಂಡಿಯ ರೇಲ್ವೆ ಸ್ಟೇಷನ್ ಸರ್ಕಾರಿ ಶಾಲೆಯಲ್ಲಿ ಕೃಷಿವಿಜ್ಞಾನ ಕೇಂದ್ರ ಮತ್ತು ಪ್ಯಾರಾದೀಪ ಪಾಸ್ಪೇಟ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ದಂತ ವೈದ್ಯೆ ಡಾ. ಅರುಣಾ ಕದಮ ಮಾತನಾಡಿ, ಮಹಿಳೆಯರು ಶಾಂತ ಸ್ವಭಾವದಿಂದ ಕೂಡಿದ ಶಕ್ತಿವಂತಳು. ಅವಳು ಪ್ರತಿ ಮನೆಯ ಬೆಳಕು. ಮಕ್ಕಳನ್ನು ಬೆಳೆಸುತ್ತಾಳೆ. ಉದ್ಯೋಗವನ್ನು ನಿರ್ವಹಿಸುತ್ತಾಳೆ. ಅವಳು ಶತಮಾನದ ಸಂಕೋಲೆಯನ್ನು ದಾಟಿ ಮುಂದೆ ಸಾಗಿದ್ದಾಳೆ. ಅಥರ್ಿಕ ಸ್ವಾವಲಂಬಿಯಾಗಿದ್ದಾಳೆ ಎಂದರು.</p>.<p>ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿ ವೀಣಾ ಚಂದಾವರಿ, ಪ್ಯಾರಾದೀಪ ಪಾಸ್ಪೇಟ್ ಸಾವಯುವ ಗೊಬ್ಬರದ ಸಂದೀಪ ಬಿರಾದಾರ, ಜೀವ ವಿಮೆಯ ಮಲ್ಲಿಕಾರ್ಜುನ ಕಂಬಳಿ, ಮುಖ್ಯಗುರು ಹೊಸಮನಿ ಮತ್ತು ಜಹೀದಾ ಹುಂಡೆಕರ ಮಾತನಾಡಿದರು.</p>.<p>ಜೀವ ವಿಮೆಯ ಪ್ರತಿನಿಧಿಗಳು, ಪಾಸ್ಪೇಟ್ ಗೊಬ್ಬರದ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>