<p><strong>ವಿಜಯಪುರ:</strong> ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ ಗೆಹಲೋಟ್ ಸೋಮವಾರ ಆದೇಶ ಹೊರಡಿಸಿದ್ದಾರೆ.</p>.<p>ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್ಶಿಪ್ ಅವಧಿ ಜೂನ್ 27ರಂದು ಪೂರ್ಣಗೊಂಡಿದ್ದರಿಂದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. </p>.<p>ಪ್ರೊ.ಮಲ್ಲಿಕಾರ್ಜುನ ಅವರ ಡೀನ್ಶಿಪ್ ಅವಧಿ ಸೋಮವಾರ ಪೂರ್ಣಗೊಂಡಿದ್ದರಿಂದ ರಾಜ್ಯಪಾಲರು ಮುಂದಿನ ಆದೇಶದ ವರೆಗೆ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.</p>.<p class="Subhead">ಅಧಿಕಾರ ಹಸ್ತಾಂತರ: ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಸೋಮವಾರ ಅಧಿಕಾರ ಸ್ವೀಕರಿಸಿದರು. ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಯಪುರ:</strong> ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ ಭಾಷಾ ನಿಕಾಯದ ಡೀನ್ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ರಾಜ್ಯಪಾಲ ಥಾವರಚಂದ ಗೆಹಲೋಟ್ ಸೋಮವಾರ ಆದೇಶ ಹೊರಡಿಸಿದ್ದಾರೆ.</p>.<p>ಹಂಗಾಮಿ ಕುಲಪತಿಯಾಗಿದ್ದ ಪ್ರೊ..ಶಾಂತಾದೇವಿ ಟಿ ಅವರ ಡೀನ್ಶಿಪ್ ಅವಧಿ ಜೂನ್ 27ರಂದು ಪೂರ್ಣಗೊಂಡಿದ್ದರಿಂದ ಪ್ರೊ.ಮಲ್ಲಿಕಾರ್ಜುನ ಎನ್.ಎಲ್. ಅವರನ್ನು ಹಂಗಾಮಿ ಕುಲಪತಿಯಾಗಿ ನೇಮಕ ಮಾಡಲಾಗಿತ್ತು. </p>.<p>ಪ್ರೊ.ಮಲ್ಲಿಕಾರ್ಜುನ ಅವರ ಡೀನ್ಶಿಪ್ ಅವಧಿ ಸೋಮವಾರ ಪೂರ್ಣಗೊಂಡಿದ್ದರಿಂದ ರಾಜ್ಯಪಾಲರು ಮುಂದಿನ ಆದೇಶದ ವರೆಗೆ ಹಂಗಾಮಿ ಕುಲಪತಿಯಾಗಿ ಪ್ರೊ.ನಾಮದೇವಗೌಡ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.</p>.<p class="Subhead">ಅಧಿಕಾರ ಹಸ್ತಾಂತರ: ನೂತನ ಹಂಗಾಮಿ ಕುಲಪತಿ ಪ್ರೊ.ನಾಮದೇವಗೌಡ ಸೋಮವಾರ ಅಧಿಕಾರ ಸ್ವೀಕರಿಸಿದರು. ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರಾದ ಶಿವಯೋಗೆಪ್ಪ ಮಾಡ್ಯಾಳ, ಅತೀಕ್ ಮಕಾನದಾರ, ಸೈದಪ್ಪ ಮಾದರ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>