ನಗರದ ಅಶ್ವಿನಿ ಬಿದರಿ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಶೀಘ್ರ ಮಧ್ಯಸ್ಥಿಕೆ ಕೇಂದ್ರ (ಡಿಇಐಸಿ), ಆರೋಗ್ಯ ಇಲಾಖೆ, ಸುಭಾಶ್ ಬಿದರಿ ಮೆಮೊರಿಯಲ್ ಚೈಲ್ಡ್ ಡೆವಲಪ್ಮೆಂಟ್ ಸೆಂಟರ್, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಶ್ರವಣ ದಿನ ಕಾರ್ಯಕ್ರಮ ಹಾಗೂ ಶ್ರವಣ ದೋಷ ಚಿಕಿತ್ಸೆಗೆ ಅತ್ಯಾಧುನಿಕ ಡಯಗ್ನೋಸ್ಟಿಕ್ ಬೆರಾ ಹಾಗೂ ಸೌಂಡ್ ಪ್ರೂಫ್ ರೂಂ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.