ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಥವಾ ಗೃಹ ಸಚಿವ ಅಮಿತ್ ಶಾ ಅಥವಾ ಪ್ರಧಾನಿ ನರೇಂದ್ರ ಮೋದಿ ಅಥವಾ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಯಾರು ಹಣ ಕೇಳಿದ್ದರು ಎಂಬುದು ಸ್ಪಷ್ಟವಾಗಬೇಕಿದೆ ಎಂದು ಅವರು ಹೇಳಿದರು.