
ನಾನು ಸಿದ್ದರಾಮಯ್ಯ ಏಜೆಂಟ್ ಎಂದು ಕೆಲವರು ಟೀಕಿಸುತ್ತಾರೆ. ಆದರೆ ನಾನು ಸಿದ್ದರಾಮಯ್ಯ ಏಜೆಂಟ್ ಅಲ್ಲ ಅವರು ಒಳ್ಳೆಯ ಕೆಲಸ ಮಾಡಿದಾಗ ಅಭಿನಂದಿಸುತ್ತೇನೆ. ಅಭಿನಂದಿಸಲು ನಾನು ಯಾರಿಗೂ ಅಂಜುವುದಿಲ್ಲ.ಬಸನಗೌಡ ಪಾಟೀಲ ಯತ್ನಾಳ ಶಾಸಕ ವಿಜಯಪುರ
ವಿಜಯಪುರ ನಗರ ಬಸನಗೌಡ ಪಾಟೀಲ ಯತ್ನಾಳ ಅವರ ಕ್ಷೇತ್ರ ಅವರ ಅಭಿಮಾನಿಗಳು ಹೆಚ್ಚಿದ್ದಾರೆ. ಯತ್ನಾಳ ಅಭಿಮಾನಿಗಳು ನಮ್ಮ ಅಭಿಮಾನಿಗಳು ಕೂಡಸಿದ್ದರಾಮಯ್ಯ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.