ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕಳಸದ, ವಿಜಯಪುರ ವಿಭಾಗದ ಸಹಾಯಕ ಆಯುಕ್ತ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಡಿವೈಎಸ್ಪಿ ಸಿದ್ದೇಶ್ವರ, ಸಿಪಿಐ ಸಿದ್ದೇಶ, ಜಿಲ್ಲಾ ವಿಶೇಷ ಘಟಕದ ಇನ್ಸ್ಪೆಕ್ಟರ್ ಎನ್. ಎಸ್. ಜನಗೊಂಡ, ಅಗ್ನಿಶಾಮಕ ಇಲಾಖೆಯ ಅಧಿಕಾರಿ ಪ್ರಕಾಶ ಪವಾರ, ಆಹಾರ ಇಲಾಖೆಯ ಉಪ ನಿರ್ದೇಶಕಸಿದ್ರಾಮ ಮಾರಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಬಿ.ನಾಗರಾಜ, ಎನ್ನೆಸ್ಸೆಸ್ ಅಧಿಕಾರಿಗಳಾದ ಬಿ.ಎಂ.ಕೊರಬು, ನೆಹರೂ ಯುವ ಕೇಂದ್ರದ ಅಧಿಕಾರಿ ರಾಹುಲ್ ಡೊಂಗ್ರೆ, ಕಾಯಕಯೋಗಿ ಗ್ರಾಮೀಣ ಸಂಸ್ಥೆಯ ಬಸನಗೌಡ ಹರನಾಳ ಸಭೆಯಲ್ಲಿ ಇದ್ದರು.