ಅಹಿಂದ ಮುಖಂಡ ಸೋಮನಾಥ ಕಳ್ಳಿಮನಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಮನಗೌಡ ಕನ್ನೊಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಿರ್ಮಲಾ ಸುರಪೂರ, ಜಿಲ್ಲಾ ಪಂಚಾಯಿತಿ ಸಹಾಯಕ ಯೋಜನಾಧಿಕಾರಿ ಸಿ.ಬಿ.ಕುಂಬಾರ, ದೇವದಾಸಿ ಪುನರ್ವಸತಿ ಅಭಿವೃದ್ಧಿ ನಿಗಮದ ಅಧಿಕಾರಿ ದೇಸಾಯಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಚವ್ಹಾಣ, ಜಿಲ್ಲಾ ಏಡ್ಸ್ ಜಾಗೃತಿ ಸಮಿತಿ ಅಧಿಕಾರಿ ಧಾರವಾಡಕರ ಹಾಗೂ ಜಿಲ್ಲಾ ಕೌನ್ಸಿಲರ್ ರವಿ ಕಿತ್ತೂರ ಇದ್ದರು.