‘ಯತ್ನಾಳ ಈ ಹಿಂದೆ ನಮ್ಮ ರಾಷ್ಟ್ರೀಯ ವರಿಷ್ಠರು, ಆರ್ಎಸ್ಎಸ್ ಪ್ರಮುಖರು, ವಿಎಚ್ಪಿ ಮುಖಂಡರನ್ನು ವಾಚಾಮಗೋಚರವಾಗಿ ನಿಂದಿಸಿದ್ದಾರೆ. ಎರಡೂ ಜಿಲ್ಲೆಯಲ್ಲಿ ಬಿಜೆಪಿಗೆ ಶಕ್ತಿಯಿರುವುದು ಕಾರ್ಯಕರ್ತರಿಂದ ಹೊರತು ಯಾವೊಬ್ಬ ವ್ಯಕ್ತಿಯಿಂದಲ್ಲ’ ಎಂದು ಮಹಾನಗರ ಪಾಲಿಕೆ ಸದಸ್ಯ, ಮಾಜಿ ಉಪ ಮೇಯರ್ ಗೋಪಾಲ ಘಟಕಾಂಬಳೆ ಅರುಣ್ಸಿಂಗ್ಗೆ ತಿಳಿಸಿದರು.