ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೊರಟಿದ್ದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಬಳ್ಳೊಳ್ಳೆಪ್ಪ ಹಗರಿ ಬಳಿ ₹ 4 ಲಕ್ಷ ದಾಖಲೆ ಇಲ್ಲದ ಹಣ ಸಿಕ್ಕರೆ, ಸೊಲ್ಲಾಪುರದಿಂದ ಸಿಂದಗಿಗೆ ಚಲಿಸುತ್ತಿದ್ದ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ತಿಪ್ಪೇಸ್ವಾಮಿ ಬಳಿ ದಾಖಲೆ ಇಲ್ಲದ ₹ 8 ಲಕ್ಷ ನಗದು ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿದೆ ಎಂದು ಝಳಕಿ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದರು.