ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಗುರುವಾರ ರತ್ನಪ್ರಭಾ ಸಮಿತಿಯ ವರದಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಸಲ್ಲಿಸಿದರು.‘ಅಭ್ಯರ್ಥಿಗಳ ವೃತ್ತಿ ಭವಿಷ್ಯಕ್ಕೆ ಅನುಕೂಲ ಕಲ್ಪಿಸಲು ಸರ್ಕರ ಬದ್ಧವಾಗಿದೆ. ಈ ವರದಿ ಅನುಷ್ಠಾನಗೊಳಿಸಲು ಅನುವು ಮಾಡಿ ನಿರ್ದೇಶಿಸಿ’ ಎಂದು ವಿನಂತಿಸಿದರು.