<p>ಬೆಂಗಳೂರು: ಆರೋಗ್ಯ ಸ್ಥಿತಿ ಗಂಭೀರವಾಗಿರುವವರಿಗೆ ಆಸ್ಪತ್ರೆಯಲ್ಲಿ ಹಾಗೂ ಸುಧಾರಿತ ಸ್ಥಿತಿಯಲ್ಲಿ ಇರುವವರಿಗೆ ಮನೆ ಅಥವಾ ಕೋವಿಡ್ ಸಮುದಾಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ‘ನಾವು ಭಾರತೀಯರು‘ ಸಂಘಟನೆ ಸರ್ಕಾರಕ್ಕೆ ಒತ್ತಾಯಿಸಿದೆ.</p>.<p>ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಹಾಗೂ ವೆಂಟಿಲೇಟರ್ ಲಭ್ಯತೆಯ ಮಾಹಿತಿ ಸಿಗಬೇಕು. ಆರೋಗ್ಯ ಸೌಲಭ್ಯಗಳು, ಸಬ್ಸಿಡಿ, ವಿವಿಧ ಸರ್ಕಾರಿ ಇಲಾಖೆಗಳ ಜವಾಬ್ದಾರಿ, ಖಾಸಗಿ ಆಸ್ಪತ್ರೆಗಳ ಪಾತ್ರಗಳ ಕುರಿತು ನೂತನ ನೀತಿಯನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಆರೋಗ್ಯ ಸ್ಥಿತಿ ಗಂಭೀರವಾಗಿರುವವರಿಗೆ ಆಸ್ಪತ್ರೆಯಲ್ಲಿ ಹಾಗೂ ಸುಧಾರಿತ ಸ್ಥಿತಿಯಲ್ಲಿ ಇರುವವರಿಗೆ ಮನೆ ಅಥವಾ ಕೋವಿಡ್ ಸಮುದಾಯ ಕೇಂದ್ರಗಳಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ‘ನಾವು ಭಾರತೀಯರು‘ ಸಂಘಟನೆ ಸರ್ಕಾರಕ್ಕೆ ಒತ್ತಾಯಿಸಿದೆ.</p>.<p>ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳು ಹಾಗೂ ವೆಂಟಿಲೇಟರ್ ಲಭ್ಯತೆಯ ಮಾಹಿತಿ ಸಿಗಬೇಕು. ಆರೋಗ್ಯ ಸೌಲಭ್ಯಗಳು, ಸಬ್ಸಿಡಿ, ವಿವಿಧ ಸರ್ಕಾರಿ ಇಲಾಖೆಗಳ ಜವಾಬ್ದಾರಿ, ಖಾಸಗಿ ಆಸ್ಪತ್ರೆಗಳ ಪಾತ್ರಗಳ ಕುರಿತು ನೂತನ ನೀತಿಯನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>