ಗುರುವಾರ, 15 ಜನವರಿ 2026
×
ADVERTISEMENT
ADVERTISEMENT

PV Web Exclusive: ಹಾಸನದತ್ತ ಅನ್ಯ ಜಿಲ್ಲೆಯ ದೈತ್ಯ ಕಾಡಾನೆಗಳು

ಸುರಕ್ಷಿತ ತಾಣ, ಆಹಾರಕ್ಕಾಗಿ ಅಲೆಯುತ್ತಿರುವ ಗಜಪಡೆ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಆನೆ ಸಂತತಿ
Published : 15 ಜನವರಿ 2026, 0:30 IST
Last Updated : 15 ಜನವರಿ 2026, 0:30 IST
ಫಾಲೋ ಮಾಡಿ
Comments
ಕಾಡಾನೆ ದಾಳಿಗೆ ಇದುವರೆಗೆ 90 ಜನರ ಬಲಿ| ಜಿಲ್ಲೆಯಲ್ಲಿ 35–40 ಕಾಡಾನೆ, ಮರಿಗಳ ಸಾವು
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಕಾರ್ಮಿಕರನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಕಾರ್ಮಿಕರನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಜ.16 ರಂದು ಸಕಲೇಶಪುರದಲ್ಲಿ ಜನಸ್ಪಂದನಾ ಸಭೆ ಕರೆಯುವುದಾಗಿ ಹೇಳಿದ್ದಾರೆ. ಕಾಡಾನೆ ದಾಳಿಯಿಂದ ಮೃತರ ಕುಟುಂಬಸ್ಥರು, ಗ್ರಾಮಸ್ಥರು ಭಾಗವಹಿಸಲಿದ್ದಾರೆ.
ಸಿಮೆಂಟ್‌ ಮಂಜು, ಶಾಸಕ
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಈ ಬಗ್ಗೆ ಗಂಭೀರ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವರಿಗೆ ಮನವಿ ಮಾಡಲಾಗುವುದು.
ಶ್ರೇಯಸ್ ಪಟೇಲ್‌, ಸಂಸದ
ಸಕಲೇಶಪುರ ತಾಲ್ಲೂಕಿನಲ್ಲಿ ಕಾರ್ಯಾಚರಣೆ ಮೂಲಕ ಪುಂಡಾನೆ ಸೆರೆ ಹಿಡಿದಿರುವುದು

ಸಕಲೇಶಪುರ ತಾಲ್ಲೂಕಿನಲ್ಲಿ ಕಾರ್ಯಾಚರಣೆ ಮೂಲಕ ಪುಂಡಾನೆ ಸೆರೆ ಹಿಡಿದಿರುವುದು

ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ

ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT