ಕಳೆದ ವರ್ಷ 2025ರ ಜನವರಿ 30ರಂದು ನಡೆದ ಸರ್ವೋದಯ ದಿನಾಚರಣೆಯಲ್ಲಿ ಕೊಡಗು ಜಿಲ್ಲಾಧಿಕಾರಿಯಾಗಿದ್ದ ವೆಂಕಟ್ ರಾಜಾ ಅವರು ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವನ್ನು ಹಿಡಿದು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ್ದರು
ಕಳೆದ ವರ್ಷ 2025ರ ಜನವರಿ 30ರಂದುಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮ ಇರುವ ಪೆಟ್ಟಿಗೆಯನ್ನು ಪುಷ್ಪಗಳಿಂದ ಸಿಂಗರಿಸಲಾಗಿತ್ತು
ಕಳೆದ ವರ್ಷ 2025ರ ಜನವರಿ 30ರಂದು ನಡೆದ ಕಾರ್ಯಕ್ರಮದಲ್ಲಿ ಎಎಲ್ಜಿ ಕ್ರೆಸೆಂಟ್ ಶಾಲೆ ಹಾಗೂ ಸಂತ ಮೈಕಲರ ಶಾಲೆಯ ಗೈಡ್ಸ್ ವಿದ್ಯಾರ್ಥಿಗಳು ಗಾಂಧೀಜಿ ಅವರಿಗೆ ಪ್ರಿಯವಾದ ಭಜನೆಗಳನ್ನು ಹಾಡಿದರು
ಕಳೆದ ವರ್ಷ 2025ರ ಜನವರಿ 30ರಂದು ನಡೆದ ಮಡಿಕೇರಿಯಲ್ಲಿ ನಡೆದ ಮಹಾತ್ಮ ಗಾಂಧೀಜಿ ಚಿತಾಭಸ್ಮದ ಮೆರವಣಿಗೆಯಲ್ಲಿ ಶಾಲಾ ಮಕ್ಕಳೊಂದಿಗೆ ಅಧಿಕಾರಿಗಳು ಹೆಜ್ಜೆ ಹಾಕಿದರು
ಮಡಿಕೇರಿಯಲ್ಲಿ ಮಹಾತ್ಮ ಗಾಂಧೀಜಿ ಅವರ ಚಿತಾಭಸ್ಮವಿರಿಸಲು ನಿರ್ಮಿಸಲಾಗುತ್ತಿರುವ ಗಾಂಧಿ ಸ್ಮಾರಕ