ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಳಿ ಮಳೆಗೆ ಮುರಿದು ಬಿದ್ದ ಮರದ ರೆಂಬೆ: ಸಂಚಾರಕ್ಕೆ ಅಡ್ಡಿ

Last Updated 18 ಮಾರ್ಚ್ 2020, 10:57 IST
ಅಕ್ಷರ ಗಾತ್ರ

ಸಾಗರ: ಸಮೀಪದ ಬಳಸಗೋಡು-ಮಂಚಾಲೆ ಬಳಿ ಮಂಗಳವಾರ ಗಾಳಿ ಮಳೆಯ ಕಾರಣ ಮರದ ರೆಂಬೆ ಮುರಿದು ಬಿದ್ದ ಕಾರಣ ರಾಷ್ಟ್ರೀಯ ಹೆದ್ದಾರಿ 206ರ ಸಾಗರ-ಶಿವಮೊಗ್ಗ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯಾಗಿತ್ತು.

ಈ ಭಾಗದಲ್ಲಿ ಸಂಚರಿಸುತ್ತಿದ್ದ ಸಾರ್ವಜನಿಕರು ರಸ್ತೆಗೆ ಬಿದ್ದಿದ್ದ ರೆಂಬೆಯನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ನಗರದಲ್ಲಿ ಕೆಲಕಾಲ ಗುಡುಗು ಇದ್ದಾಗ್ಯೂ ಮಳೆ ಬರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT