ಶಿಕ್ಷಣದ ಜೊತೆ ಸಂಸ್ಕಾರ ನೀಡುವ ಶಾಲೆ ಮಾದರಿ: ಸಾಹಿತಿ ಶ್ರೀನಿವಾಸ ಜಾಲವಾದಿ
Value Based Education: ಸುರಪುರ: ‘ಶಿಕ್ಷಣ ಈಗ ವ್ಯಾಪಾರೀಕರಣವಾಗಿದೆ. ಅನ್ಯ ಭಾಷೆಯ ವ್ಯಾಮೋಹ ಅಧಿಕವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸದೆ ವಂಚನೆ ಮಾಡುತ್ತಿದ್ದಾರೆ’ ಎಂದು ಸಾಹಿತಿ ಶ್ರೀನಿವಾಸ ಜಾಲವಾದಿ ಹೇಳಿದರು.Last Updated 25 ಫೆಬ್ರುವರಿ 2026, 8:11 IST