ಯಾದಗಿರಿ: ಜಿಲ್ಲೆಯಾದ್ಯಂತ ಗ್ರಾಮೀಣ ಬ್ಯಾಂಕ್ ನೌಕರರ ಮುಷ್ಕರ
Yadgir News: ವಾರಕ್ಕೆ 5 ದಿನಗಳ ಕೆಲಸಕ್ಕೆ ಆಗ್ರಹಿಸಿ ಕರ್ನಾಟಕ ಗ್ರಾಮೀಣ ಬ್ಯಾಂಕ್ (KGB) ನೌಕರರು ಯಾದಗಿರಿಯಲ್ಲಿ ಮುಷ್ಕರ ನಡೆಸಿದರು. ಬ್ಯಾಂಕ್ಗಳು ಬಂದ್ ಆಗಿದ್ದರಿಂದ ಗ್ರಾಮೀಣ ಗ್ರಾಹಕರು ತೊಂದರೆ ಅನುಭವಿಸಿದರು.Last Updated 28 ಜನವರಿ 2026, 6:34 IST