ಸೋಮವಾರ, 8 ಡಿಸೆಂಬರ್ 2025
×
ADVERTISEMENT

ಯಾದಗಿರಿ

ADVERTISEMENT

ಪಲ್ಸ್ ಪೋಲಿಯೊ ಗುರಿ ತಲುಪಲು ಶ್ರಮಿಸಿ: ತಹಶೀಲ್ದಾರ್ ಎಚ್.ಎ.ಸರಕಾವಸ್

Pulse Polio Campaign: ‘ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಡಿ. 21 ರಿಂದ 24 ರವರೆಗೆ ಹಮ್ಮಿಕೊಂಡಿದ್ದು ಪೋಲಿಯೊ ಗುರಿ ತಲುಪಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು’ ಎಂದು ತಹಶೀಲ್ದಾರ್ ಎಚ್.ಎ.ಸರಕಾವಸ್ ಸೂಚಿಸಿದರು.
Last Updated 8 ಡಿಸೆಂಬರ್ 2025, 6:38 IST
ಪಲ್ಸ್ ಪೋಲಿಯೊ ಗುರಿ ತಲುಪಲು ಶ್ರಮಿಸಿ: ತಹಶೀಲ್ದಾರ್ ಎಚ್.ಎ.ಸರಕಾವಸ್

ಯಾದಗಿರಿ: ಟಿಇಟಿ ಪರೀಕ್ಷೆ ಸುಗಮ

Teacher Eligibility Test: ನಗರದ 27 ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಭಾನುವಾರ ಸುಗಮವಾಗಿ ಜರುಗಿತು.
Last Updated 8 ಡಿಸೆಂಬರ್ 2025, 6:37 IST
ಯಾದಗಿರಿ: ಟಿಇಟಿ ಪರೀಕ್ಷೆ ಸುಗಮ

ಯಾದಗಿರಿ: ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಪ್ರತಿಭಟನೆ

School Closure Opposition: ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲು ಗೋಟಗಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಹಲವು ಶಾಲೆಗಳನ್ನು ಮುಚ್ಚುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಎಐಡಿಎಸ್‌ಒ ಸಂಘಟನೆ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶನಿವಾರ ಪ್ರತಿಭಟನೆ ನಡೆಸಿದರು.
Last Updated 8 ಡಿಸೆಂಬರ್ 2025, 6:33 IST
ಯಾದಗಿರಿ: ಸರ್ಕಾರಿ ಶಾಲೆ ಉಳಿಸಲು ಆಗ್ರಹಿಸಿ ಪ್ರತಿಭಟನೆ

ಕ್ರೀಡೆಯಲ್ಲೊಂದು ಗ್ರಾಮೀಣ ಭಾಗದ ಬಹುಮುಖ ಪ್ರತಿಭೆ 

ಕುಸ್ತಿ, ಚೆಸ್, ಫುಟ್ಬಾಲ್ ನಲ್ಲಿ ರಾಜ್ಯ ಮಟ್ಟದವರೆಗೂ ಸಾಧನೆಗೈದ ಸತೀಶ
Last Updated 8 ಡಿಸೆಂಬರ್ 2025, 6:32 IST
ಕ್ರೀಡೆಯಲ್ಲೊಂದು ಗ್ರಾಮೀಣ ಭಾಗದ ಬಹುಮುಖ ಪ್ರತಿಭೆ 

ಶಹಾಪುರ: ತಾಯಿ ಮಗು ಆಸ್ಪತ್ರೆ ನಿರ್ಮಾಣ

Healthcare Infrastructure: ‘ನಗರದ ಹಳೆ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ₹ 20ಕೋಟಿ ವೆಚ್ಚದಲ್ಲಿ ತಾಯಿ ಮಗು ಆಸ್ಪತ್ರೆ ನಿರ್ಮಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.
Last Updated 8 ಡಿಸೆಂಬರ್ 2025, 6:30 IST
ಶಹಾಪುರ: ತಾಯಿ ಮಗು ಆಸ್ಪತ್ರೆ ನಿರ್ಮಾಣ

ಯಾದಗಿರಿ | ಪ್ರತ್ಯೇಕ ಅಪಘಾತ ಪ್ರಕರಣ: ಮೂವರು ಸಾವು

ಪಿಂಚಣಿ ಹಣ ತರಲು ಹೋಗಿದ್ದ ವೃದ್ಧೆ ಸಾವು: ಮೊಮ್ಮಗನ ವಿರುದ್ಧ ದೂರು
Last Updated 8 ಡಿಸೆಂಬರ್ 2025, 6:27 IST
ಯಾದಗಿರಿ | ಪ್ರತ್ಯೇಕ ಅಪಘಾತ ಪ್ರಕರಣ: ಮೂವರು ಸಾವು

ಯಾದಗಿರಿ | ಹೆರಿಗೆ ವೇಳೆ ಮಗು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ

Medical Negligence Protest: ಯಾದಗಿರಿಯ ಯಿಮ್ಸ್‌ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ಶಿಶು ಸಾವಿಗೀಡಾದ ಹಿನ್ನೆಲೆಯಲ್ಲಿ ವೈದ್ಯರ ನಿರ್ಲಕ್ಷ್ಯ ಎಂದು ಆರೋಪಿಸಿ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು. ವೈದ್ಯರು ತನಿಖೆಯ ಭರವಸೆ ನೀಡಿದ್ದಾರೆ.
Last Updated 7 ಡಿಸೆಂಬರ್ 2025, 17:36 IST
ಯಾದಗಿರಿ | ಹೆರಿಗೆ ವೇಳೆ ಮಗು ಸಾವು: ವೈದ್ಯರ ವಿರುದ್ಧ ಪ್ರತಿಭಟನೆ
ADVERTISEMENT

ಅಂಬೇಡ್ಕರ್ ತತ್ವ ಪಾಲನೆಯಿಂದ ಬದುಕು ಸಾರ್ಥಕ: ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

Ambedkar Philosophy: ಅಂಬೇಡ್ಕರ್ ತತ್ವಗಳನ್ನು ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದು ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹೇಳಿದರು. ಯಾದಗಿರಿಯ ಅಂಬೇಡ್ಕರ್ ವೃತ್ತದಲ್ಲಿ 69ನೇ ಮಹಾಪರಿನಿರ್ವಾಣ ದಿನದಂದು ಅವರು ಮಾತನಾಡಿದರು.
Last Updated 7 ಡಿಸೆಂಬರ್ 2025, 8:11 IST
ಅಂಬೇಡ್ಕರ್ ತತ್ವ ಪಾಲನೆಯಿಂದ ಬದುಕು ಸಾರ್ಥಕ: ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು

ಶಹಾಪುರ: ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ

Legal Dispute Resolution: ಶಹಾಪುರದ ಮೂರು ನ್ಯಾಯಾಲಯಗಳಲ್ಲಿ ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಕಕ್ಷಿದಾರರು ಪರಸ್ಪರ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಹುದಾದ ಉತ್ತಮ ಅವಕಾಶವಾಗಿದೆ ಎಂದು ನ್ಯಾಯಾಧೀಶೆ ಹೇಮಾ ಪಸ್ತಾಪುರ ತಿಳಿಸಿದರು.
Last Updated 7 ಡಿಸೆಂಬರ್ 2025, 8:10 IST
ಶಹಾಪುರ: ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ

ಹುಣಸಗಿ: ಕಸಾಪ ತಾಲ್ಲೂಕು ಸಮ್ಮೇಳನ ಕರಪತ್ರ ಬಿಡುಗಡೆ

Literary Conference: ಹುಣಸಗಿಯಲ್ಲಿ ಜ. 9ರಂದು ಕಸಾಪ ತಾಲ್ಲೂಕು ಸಮ್ಮೇಳನ ನಡೆಯಲಿದ್ದು, ಅದರ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ವಿವಿಧ ಇಲಾಖೆಗಳ ಸಹಕಾರದಿಂದ ಸಮ್ಮೇಳನ ಯಶಸ್ವಿಯಾಗಬೇಕೆಂದು ಸಂಘದ ಪದಾಧಿಕಾರಿಗಳು ಹೇಳಿದ್ದಾರೆ.
Last Updated 7 ಡಿಸೆಂಬರ್ 2025, 8:10 IST
ಹುಣಸಗಿ: ಕಸಾಪ ತಾಲ್ಲೂಕು ಸಮ್ಮೇಳನ ಕರಪತ್ರ ಬಿಡುಗಡೆ
ADVERTISEMENT
ADVERTISEMENT
ADVERTISEMENT