ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣು ಮಂದರವಾಡ, ರಾಜ್ಯ ಕಾರ್ಯದರ್ಶಿ ಮಲ್ಲಿಕಾರ್ಜುನ ಸತ್ಯಂಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರತ್ನ ಪಾಟೀಲ ಯಕ್ಷಿಂತಿ, ಕಾರ್ಯದರ್ಶಿ ಶರಣರೆಡ್ಡಿ ಹತ್ತಿಗೂಡೂರ, ಹಣಮಂತ ಕೊಂಗಂಡಿ, ದೇವಿಂದ್ರಪ್ಪಗೌಡ ಮಾಲಗತ್ತಿ, ಬುಚ್ಚಪ್ಪ ನಾಯಕ, ನಿಂಗು ಜಡಿ, ಸಿದ್ದಪ್ಪ ಕುಂಬಾರಪೇಟೆ, ಚಂದ್ರಕಲಾ ವಡಗೇರಿ, ಶಾರದಾ ಕನ್ನೆಕೊಳ್ಳೂರ, ಮಹಿಪಾಲರೆಡ್ಡಿ ಪಾಟೀಲ ಮರಕಲ್ ಇದ್ದರು.