ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಅಲೆಮಾರಿ ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೇವೆಂದ್ರನಾಥ ಕೆ.ನಾದ್, ಸಮಾಜ ಕಲ್ಯಾಣ ಇಲಾಖೆ ಆಯುಕ್ತ ರಾಕೇಶಕುಮಾರ, ವಸತಿ ಶಿಕ್ಷಣ ಸಂಸ್ಥೆಗಳ ಸಹಾಯಕ ಕಾರ್ಯನಿರ್ವಾಹಕ ರಮೇಶಕುಮಾರ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಭುದೊರೆ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ
ಇದ್ದರು.