ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಕೋವಿಡ್ ಸಂಕಟದಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಅವರ ನೆರವಿಗೆ ಬರುವ ನಿಟ್ಟಿನಲ್ಲಿ ಹುಣಸಗಿ, ಕೊಡೇಕಲ್ಲ, ಕಕ್ಕೆರಾ, ಮುದನೂರು, ದೇವತಕಲ್ಲ ಭಾಗದ ಎಂಟು ಸಾವಿರ ರೈತರಿಗೆ ಈ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ಹೇಳಿದರು.