ಜಿಲ್ಲಾ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಭಗವಂತ ಅನವಾರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ವಿವೇಕಾನಂದ ಟೆಂಗೆ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಜಿಲ್ಲಾ ತಂಬಾಕು ನಿಯಂತ್ರಣ ಸಲಹೆಗಾರರಾದ ಮಹಾಲಕ್ಷ್ಮಿ ಸಜ್ಜನ್, ಡಾ.ಸುನಿತಾ ನಿನ್ನೆಕರ್, ಕಾರ್ಮಿಕ ಇಲಾಖೆ ಯಾದಗಿರಿ ವೃತ್ತ ನಿರೀಕ್ಷಕ ಶಿವಶಂಕರ ಬಿ.ತಳವಾರ, ಜಿಲ್ಲಾ ಬಾಲ ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ, ನಗರಸಭೆ ಆರೋಗ್ಯ ನಿರೀಕ್ಷಕ ಸುರೇಶ ಶೆಟ್ಟಿ, ತಂಬಾಕು ನಿಯಂತ್ರಣ ಆಪ್ತ ಸಮಾಲೋಚಕ ನಟರಾಜ, ಡಾಟಾ ಮ್ಯಾನೇಜರ್ ಎಚ್.ಆಂಜನೇಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.