ಯಾದಗಿರಿ ನಗರದ ತಹಶೀಲ್ದಾರ್ ಕಚೇರಿ ಮುಂಭಾಗದ ಫುಟ್ಪಾತ್ ಮೇಲೆ ಡಬ್ಬಾ ಅಂಗಡಿ ಮುಂಗಟ್ಟುಗಳನ್ನು ನಿರ್ಮಿಸಿರುವುದು
ಪ್ರಜಾವಾಣಿ ಚಿತ್ರಗಳು/ ರಾಜಕುಮಾರ ನಳ್ಳಿಕರ
ನಗರದ ವಿವಿಧೆಡೆ ಫುಟ್ಪಾತ್ ಅಕ್ರಮಿಸಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಇವುಗಳನ್ನು ತೆರವುಗೊಳಿಸಲು ತಂಡ ರಚನೆ ಮಾಡಲಾಗುವುದು. ಶೀಘ್ರವೇ ತೆರವುಗೊಳಿಸುವ ಕೆಲಸ ಮಾಡಲಾಗುವುದು
ಲಕ್ಷ್ಮೀಕಾಂತ ನಗರಸಭೆ ಪ್ರಭಾರಿ ಪೌರಾಯುಕ್ತ ಯಾದಗಿರಿ
ಪಾದಚಾರಿ ರಸ್ತೆಯ ಮೇಲೆ ಮಳಿಗೆ ಸ್ಥಾಪಿಸಿರುವುದು ಕಂಡು ಬಂದಿದೆ. ತೆರವುಗೊಳಿಸಲು ಯತ್ನಿಸಲಾಗುವುದು. ಬೀದಿ ವ್ಯಾಪಾರಿಗಳಿಗೆ ನಿಗದಿತ ಸ್ಥಳದಲ್ಲಿ ವ್ಯಾಪಾರ ಮಾಡಲು ಸೂಚಿಸಿದೆ
ರಮೇಶ ಬಡಿಗೇರ ಪೌರಾಯುಕ್ತ ಶಹಾಪುರ
ತಾಲ್ಲೂಕು ಕೇಂದ್ರವಾಗಿರುವ ಹುಣಸಗಿ ಪಟ್ಟಣದಲ್ಲಿ ಪಾದಚಾರಿಗಳಿಗೆ ಸಂಚಾರಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಲ್ಲಿ ಇಲ್ಲಿನ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಹಿಂದೆ ಬಿದ್ದಿದ್ದಾರೆ
ಮಹಾದೇವಿ ಬೇನಾಳಮಠ ರಾಜ್ಯ ರೈತ ಸಂಘದ ರಾಜ್ಯ ನಾಯಕಿ
ನಗರ ಸೇರಿದಂತೆ ಜಿಲ್ಲೆಯ ಎಲ್ಲೆಡೆ ಫುಟ್ಪಾತ್ ಅತಿಕ್ರಮಣ ರಾಜಾರೋಷವಾಗಿ ನಡೆದಿದೆ. ಸಂಬಂಧಿಸಿದ ಅಧಿಕಾರಿಗಳು ತೆರವುಗೊಳಿಸದೇ ಸುಮ್ಮನೆ ಕುಳಿತಿದ್ದಾರೆ. ಕೂಡಲೇ ಪಾದಚಾರಿಗಳಿಗೆ ಅನುಕೂಲ ಮಾಡಿಕೊಡಬೇಕು
ಸಾಮಾಜಿಕ ಕಾರ್ಯಕರ್ತ
ಶಹಾಪುರ ನಗರದ ಹೆದ್ದಾರಿಯ ಪಾದಚಾರಿ ರಸ್ತೆಯ ಮೇಲೆ ತಾತ್ಕಾಲಿಕ ಮಳಿಗೆ ಸ್ಥಾಪಿಸಿರುವುದು