ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫಲಿತಾಂಶ ಹೆಚ್ಚಳಕ್ಕೆ ಕಾರ್ಯಾಗಾರ ಪೂರಕ

Published 6 ಜನವರಿ 2024, 15:59 IST
Last Updated 6 ಜನವರಿ 2024, 15:59 IST
ಅಕ್ಷರ ಗಾತ್ರ

ಶಹಾಪುರ: ‘ದ್ವಿತೀಯ ಪಿಯುಸಿಯು ವಿದ್ಯಾರ್ಥಿ ಜೀವನದಲ್ಲಿ ಬದಲಾವಣೆಯ ಮುಖ್ಯ ಘಟ್ಟವಾಗಿದೆ. ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಧ್ಯಯನ ಮಾಡಬೇಕು. ಉತ್ತಮ ಸಾಧನೆ ಜೀವನದ ದಿಕ್ಕು ಬದಲಾಯಿಸಬಲ್ಲದು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಹೈಯಾಳಪ್ಪ ಹೈಯಾಳಕರ್ ತಿಳಿಸಿದರು.

ತಾಲ್ಲೂಕಿನ ಭೀಮರಾಯನಗುಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ನಡೆದ ಫಲಿತಾಂಶ ಹೆಚ್ಚಳ ಕಾರ್ಯಾಗಾರದಲ್ಲಿ ಮಾತನಾಡಿ,‘ಫಲಿತಾಂಶ ಹೆಚ್ಚಳಕ್ಕೆ ಕಾರ್ಯಾಗಾರ ಪೂರಕ’ ಎಂದು ಹೇಳಿದರು.

ತಾಲ್ಲೂಕಿನ ವಿವಿಧ ಸರ್ಕಾರಿ ಪದವಿ ಪೂರ್ವ ಹಾಗೂ ಅನುದಾನಿತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಹಾಗೂ ಉಪನ್ಯಾಸಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT