‘ಗುರುಮಠಕಲ್ ತಾಲ್ಲೂಕಿನಲ್ಲಿ ಸರ್ಕಾರಿ ಭೂಮಿ ಇಲ್ಲ. ಹಾಗಾಗಿ, ಅಲ್ಲಿ ರೈತರ ಭೂಮಿ ಖರೀದಿಸಲು ಚಿಂತನೆ ನಡೆದಿದ್ದು, ಶಾಸಕರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ವಡಗೇರಾದಲ್ಲಿ ರಸ್ತೆ ಪಕ್ಕದಲ್ಲಿಯೇ 15 ಎಕರೆ ಸರ್ಕಾರಿ ಭೂಮಿ ಇರುವುದರಿಂದ ಮಿನಿವಿಧಾನಸೌಧ ನಿರ್ಮಾಣಕ್ಕೆ ಮೀಸಲಿಡಲಾಗಿದೆ’ ಎಂದು ಮಾಹಿತಿ ನೀಡಿದರು.