‘ನಗರದ ಜಿಲ್ಲಾಡಳಿತ ಭವನದಲ್ಲಿರುವ ತೋಟಗಾರಿಕೆಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಎವರ್ ಗ್ರೀನ್ ಕಂಪನಿಯ ಸಬ್ಸಿಡಿ ಹಣ ₹1.77 ಲಕ್ಷ ಬಿಡುಗಡೆ ಮಾಡಲು ಮಲ್ಲಿಕಾರ್ಜುನ ಮೊದಲ ಕಂತಿನಲ್ಲಿ ₹5 ಸಾವಿರ ಬೇಡಿಕೆ ಇಟ್ಟಿದ್ದರು. ನಂತರ ₹1 ಸಾವಿರ ಕೊಡಲು ಹೇಳಿದ್ದರು. ವಿರೂಪಾಕ್ಷಪ್ಪ ಶಿವರಾಜಪ್ಪ ಪೊಲೀಸ್ ಪಾಟೀಲ ಅವರಿಂದ ₹5 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ’ ಎಂದು ಎಸಿಬಿ ಪೊಲೀಸರು ತಿಳಿಸಿದ್ದಾರೆ.