ಖಾಸಗಿ ಕಾರ್ಯಕ್ರಮ ನಿಮಿತ್ತ ತವರು ಮನೆಯವರು ಊರಿಗೆ ತೆರಳಿದ್ದರು. ಹೀಗಾಗಿ ಹಾಲು ಕರೆಯಲು ಮಗನೊಂದಿಗೆ ಬೈಕ್ ಮೇಲೆ ತಾಯಿ ಕಮಲಮ್ಮ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಸ್ಥಳದಲ್ಲಿಯೇ ತಾಯಿ ಸಾವನ್ನಪ್ಪಿದ್ದರೆ, ಮಗ ಬಾಪುಗೌಡ ಚಿಕಿತ್ಸೆಗೆ ಸ್ಪಂದಿಸದೇ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಪ್ರಜಾವಾಣಿಗೆ ತಿಳಿಸಿದ್ದಾರೆ.