ಕಾರ್ಯಾಗಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ ತಿದ್ದುಪಡಿ ಹಿನ್ನಲೆಯಲ್ಲಿ ಮಕ್ಕಳ ಸಂರಕ್ಷಣೆಯ ಕಾರ್ಯ ವಿಧಾನಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಲು ಮತ್ತು ನಾಗರಿಕ ಸಂಘ-ಸಂಸ್ಥೆಗಳ ಸಹಭಾಗಿತ್ವ, ಸಮನ್ವಯತೆ, ಸಹಕಾರ ಮತ್ತು ಭಾಗವಹಿಸುವಿಕೆಯ ಮಂಡನೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮತ್ತು ಅದರ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ಅಧಿಕಾರಿಗಳ ಜವಾಬ್ದಾರಿ, ಪಾತ್ರಗಳ ಕುರಿತು ಉಪನ್ಯಾಸ ಹಾಗೂ ಚರ್ಚೆಗಳು ನಡೆದವು.