ತಾಲ್ಲೂಕು ಕಾನೂನು ಸೇವೆಗಳ ಅಧ್ಯಕ್ಷರು ಹಾಗೂ ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶರಾದ ಭಾಮಿನಿ, ಹಿರಿಯ ವಕೀಲರಾದ ಶ್ರೀನಿವಾಸರಾವ್ ಕುಲಕರ್ಣಿ, ಎಪಿಪಿಗಳಾದ ವಿನಾಯಕ ಕೋಡ್ಲಾ, ದಿವ್ಯಾರಾಣಿ, ವಕೀಲರ ಸಂಘದ ಅಧ್ಯಕ್ಷ ಎಂ.ಎಸ್.ರಾಂಪುರೆ, ಕಾರ್ಯರ್ಶಿ ಸಂದೀಪ ದೇಸಾಯಿ, ಸಯ್ಯದ ಇಬ್ರಾಹಿಂ ಜಮದಾರ, ಯೂಸೂಫ್ ಸಿದ್ದಕಿ, ಮಲ್ಕಣ್ಣ ಪಾಟೀಲ್, ರಮೇಶ ಸೇಡಂಕರ್, ಮಲ್ಲಿಕಾರ್ಜುನ ಬುಕ್ಕಲ್, ಬಿ.ಎಂ.ರಾಂಪುರೆ, ಆಯಿಷಾ ಪರ್ವಿನ್ ಜಮಖಂಡಿ, ಬಲ್ಕಿಷ್ ಫಾತಿಮಾ, ನಿಂಗಣ್ಣ ದೋರನಹಳ್ಳಿ, ನಾಗೇಂದ್ರ ಬಳಬಟ್ಟಿ ಇದ್ದರು.