ಈ ಕುರಿತು ಪತ್ರಿಕೆ ಹಲವು ಬಾರಿ ವರದಿ ಮಾಡಿತ್ತು. 3 ವರ್ಷಗಳ ನಂತರ ಎಚ್ಚೆತ್ತುಕೊಂಡಿರುವ ಜಿಲ್ಲಾಮಟ್ಟದ ಅಧಿಕಾರಿಗಳು ಶುಕ್ರವಾರ ಸಂಪೂರ್ಣ ಕೆಟ್ಟು ನಿಂತಿರುವ ಅಂಬುಲೆನ್ಸ್ ಎಳೆದು ತರುವಂತೆ ಸರ್ಕಾರದ ಮತ್ತೊಂದು ಅಂಬುಲೆನ್ಸ್ ನಗುಮಗುವಿಗೆ ನಿರ್ದೇಶನ ನೀಡಿದ್ದ ಹಿನ್ನೆಲೆಯಲ್ಲಿ ಟೋಚನ್ ಮೂಲಕ ಜಿಲ್ಲಾ ಕೇಂದ್ರಕ್ಕೆ ಕಳಿಸಿ ಕೊಡಲಾಗಿದೆ ಎಂದು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ತಿಳಿಸಿದರು.