ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಸಜ್ಜನ, ನಗರಸಭೆ ಅಧ್ಯಕ್ಷೆ ಸುಜಾತ ಜೇವರ್ಗಿ, ಎಸ್ಪಿ ಡಾ.ಸಿ.ಬಿ. ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಜಿ.ಪಂ ಸಿ.ಎಸ್. ಅಮರೇಶನಾಯ್ಕ, ತಹಶೀಲ್ದಾರ್ ಸುಬ್ಬಣ್ಣ ಜಮಖಂಡಿ, ತಾ.ಪಂ ಇಒ ರವಿಚಂದ್ರರೆಡ್ಡಿ, ಪ್ರಮುಖರಾದ ಡಾ.ಸುರೇಶ ಸಜ್ಜನ, ರಾಜಾ ಹನುಮಪ್ಪ ನಾಯಕ, ಯಲ್ಲಪ್ಪ ಕುರುಕುಂದಿ, ಕಿಶೋರಚಂದ್ ಜೈನ್, ಡಾ.ಬಿ.ಎಂ ಹಳ್ಳಿಕೋಟಿ, ವೇಣುಗೋಪಾಲ ಜೇವರ್ಗಿ, ರಾಜಾ ಮುಕುಂದ ನಾಯಕ ಇದ್ದರು.