ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೇರಾ: ನನಸಾಗದ ಸೇತುವೆ ನಿರ್ಮಾಣದ ಕನಸು

Published : 26 ಜೂನ್ 2024, 5:02 IST
Last Updated : 26 ಜೂನ್ 2024, 5:02 IST
ಫಾಲೋ ಮಾಡಿ
Comments
ಕಾಲುವೆಗೆ ಅಡ್ಡಲಾಗಿ ಸೇತುವೆ ನಿರ್ಮಿಸಿದರೆ ಗಂಗು ನಾಯಕ್ ತಾಂಡಾದ ನಿವಾಸಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ. ಹೊಸಕೇರಾ ಮೇಲಿನ ತಾಂಡಾಕ್ಕೆ ಬರಬೇಕಾದರೆ 3 ಕಿ.ಮೀ ಸುತ್ತುವರಿದು ವೈ–ಜಂಕ್ಷನ್ ಮೂಲಕ ಹಾದು ಬರಬೇಕು. ರೈತರಿಗೆ ತುಂಬಾ ತೊಂದರೆಯಾಗಿದೆ.
ಚನ್ನಪ್ಪ, ಗುಂಗು ನಾಯಕ್ ತಾಂಡಾದ ನಿವಾಸಿ
ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಹೆಚ್ಚಿನ ಅನುದಾನದ ಅಗತ್ಯ ಇರುವುದರಿಂದ ವಿಳಂಬವಾಗುತ್ತಿದೆ. ವಿಶೇಷ ಅನುದಾನದ ಅಡಿಯಲ್ಲಿ ಸೇತುವೆ ನಿರ್ಮಿಸಲು ಪ್ರಾಮಾಣಿಕವಾಗಿ ಯತ್ನಿಸಲಾಗುವುದು.
ಮಾನಸಿಂಗ್ ಚವ್ಹಾಣ, ಜಿ.ಪಂ. ಮಾಜಿ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT