‘ಆನಂದ್ ಸಿಂಗ್ ಕೇಳಿಯೇ ಜಿಲ್ಲಾ ಉಸ್ತುವಾರಿ ಬದಲಾವಣೆ ಮಾಡಲಾಗಿದೆ. ಸಚಿವರು ಕೇವಲ ತಮ್ಮ ಕ್ಷೇತ್ರದಲ್ಲಿಯೇ ಓಡಾಡುತ್ತಿದ್ದರು. ಇದರಿಂದ ಎರಡು ಜಿಲ್ಲೆಗಳಲ್ಲಿ ಪಕ್ಷ, ಕೆಲಸ ಮಾಡಬಹುದು. ಮುಖ್ಯಮಂತ್ರಿ ವಿನೂತನ ಪ್ರಯೋಗ ಮಾಡಿದ್ದಾರೆ’ ಎಂದರು.
‘ಕತ್ತಿ ಬ್ರದರ್ಸ್ ಕಾಂಗ್ರೆಸ್ಗೆ ಹೋಗುವುದಿಲ್ಲ. ಉಮೇಶ್ ಕತ್ತಿಯವರು ಸಚಿವರಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಯಾರೂ ಕಾಂಗ್ರೆಸ್ಗೆ ಹೋಗುವುದಿಲ್ಲ’ ಎಂದು ಅವರು ತಿಳಿಸಿದರು.