ಕೊಲೆ ಆರೋಪಿಯನ್ನು ಬಂಧಿಸಿಲು ಡಿವೈಎಸ್ಪಿ ವೆಂಕಟೇಶ ಉಗಿಬಂಡಿ ಮಾರ್ಗದರ್ಶನದಲ್ಲಿ ಸಿಪಿಐ ಶ್ರೀನಿವಾಸ ಅಲ್ಲಾಪುರೆ ಹಾಗೂ ತನಿಖಾ ವಿಭಾಗದ ಪಿಎಸ್ಐ ಸೋಮಲಿಂಗಪ್ಪ, ಸಂತೋಷ ರಾಠೋಡ ಸೇರಿದಂತೆ ಪೊಲೀಸ್ ಸಿಬ್ಬಂದಿಯ 4 ವಿಶೇಷ ತಂಡವನ್ನು ರಚಿಸಲಾಗಿತ್ತು. ತ್ವರಿತಗತಿಯಲ್ಲಿ ಆರೋಪಿಯನ್ನು ಬಂಧಿಸುವ ಕಾರ್ಯಾಚರಣೆಯನ್ನು ಯಶ್ವಸಿಗೊಳಿಸಿದ ಪೊಲೀಸ್ ಸಿಬ್ಬಂದಿಯನ್ನು ಅವರು ಶ್ಲಾಘಿಸಿದರು.