<p><strong>ಬದ್ದೇಪಲ್ಲಿ ತಾಂಡಾ (ಸೈದಾಪುರ):</strong> ಸಮೀಪದ ಬದ್ದೇಪಲ್ಲಿ ತಾಂಡದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲಿಗೆ ಗ್ರಾಮದ ಇಮ್ಲನಾಯಕ ಅವರ ಮೂರು ಮೇಕೆಗಳು ಮೃತಪಟ್ಟಿವೆ.</p>.<p>ಸುಮಾರು ₹40 ಸಾವಿರ ಮೌಲ್ಯದ ಮೇಕೆಗಳು ಮೃತಪಟ್ಟಿವೆ. ಸಂಕಷ್ಟದ ಸಮಯದಲ್ಲಿ ಜೀವನೋಪಾಯಕ್ಕೆ ಅನುಕೂಲವಾಗುವ ನಂಬಿಕೆಯಿಂದ ಸಾಕಿಕೊಂಡಿದ್ದ ಮೇಕೆಗಳು ನೈಸರ್ಗಿಕ ವಿಕೋಪಕ್ಕೆ ತುತ್ತಾಗಿವೆ. ಸರ್ಕಾರ ಸಹಾಯಧನ ಒದಗಿಸಿಕೊಡಬೇಕು ಎಂದು ರೈತ ಅವಲು ತೋಡಿಕೊಂಡರು.</p>.<p>ಮಧ್ಯಾಹ್ನ ಸುಮಾರು 2 ಗಂಟೆಗೆ ಪ್ರಾರಂಭವಾದ ಭಾರಿ ಮಳೆ, ಗಾಳಿ, ಗುಡುಗು-ಸಿಡಿಲಿಗೆ ಅಡವಿಯಲ್ಲಿ ಮೇಯಲು ಹೋದಾಗ ದುರ್ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬದ್ದೇಪಲ್ಲಿ ತಾಂಡಾ (ಸೈದಾಪುರ):</strong> ಸಮೀಪದ ಬದ್ದೇಪಲ್ಲಿ ತಾಂಡದಲ್ಲಿ ಭಾನುವಾರ ಮಧ್ಯಾಹ್ನ ಸಿಡಿಲಿಗೆ ಗ್ರಾಮದ ಇಮ್ಲನಾಯಕ ಅವರ ಮೂರು ಮೇಕೆಗಳು ಮೃತಪಟ್ಟಿವೆ.</p>.<p>ಸುಮಾರು ₹40 ಸಾವಿರ ಮೌಲ್ಯದ ಮೇಕೆಗಳು ಮೃತಪಟ್ಟಿವೆ. ಸಂಕಷ್ಟದ ಸಮಯದಲ್ಲಿ ಜೀವನೋಪಾಯಕ್ಕೆ ಅನುಕೂಲವಾಗುವ ನಂಬಿಕೆಯಿಂದ ಸಾಕಿಕೊಂಡಿದ್ದ ಮೇಕೆಗಳು ನೈಸರ್ಗಿಕ ವಿಕೋಪಕ್ಕೆ ತುತ್ತಾಗಿವೆ. ಸರ್ಕಾರ ಸಹಾಯಧನ ಒದಗಿಸಿಕೊಡಬೇಕು ಎಂದು ರೈತ ಅವಲು ತೋಡಿಕೊಂಡರು.</p>.<p>ಮಧ್ಯಾಹ್ನ ಸುಮಾರು 2 ಗಂಟೆಗೆ ಪ್ರಾರಂಭವಾದ ಭಾರಿ ಮಳೆ, ಗಾಳಿ, ಗುಡುಗು-ಸಿಡಿಲಿಗೆ ಅಡವಿಯಲ್ಲಿ ಮೇಯಲು ಹೋದಾಗ ದುರ್ಘಟನೆ ಸಂಭವಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>