ಯಾದಗಿರಿ: ಜಿಲ್ಲೆಯಲ್ಲಿ ಮತದಾನ ಪಟ್ಟಿ ಪರಿಷ್ಕರಣೆ ಕುರಿತು ಅರಿವು ಮೂಡಿಸಲು ಸಿದ್ದಪಡಿಸಿರುವ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್., ಅವರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಚಾಲನೆ ನೀಡಿದರು.
ಜಿಲ್ಲೆಯ 18 ವರ್ಷ ಮೇಲ್ಪಟ್ಟವರು ಮತದಾನ ಗುರುತಿನ ಚೀಟಿ ಪಡೆಯುವುದು ಮತ್ತು ಪರಿಷ್ಕರಣೆ ಇದ್ದರೆ ಕೂಡಲೇ ನಮೂದಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ಕರೆ ನೀಡಿದರು.
ಹೆಚ್ಚುವರಿಜಿಲ್ಲಾಧಿಕಾರಿ ಪ್ರಕಾಶ ರಜಪೂತ್,ಉಪವಿಭಾಗಾಧಿಕಾರಿಶಂಕರ ಸೋಮನಾಳ ಹಾಗೂ ಪ್ರಭಾರಿ ನಗರಸಭೆ ಪೌರಾಯುಕ್ತ ಬಕ್ಕಪ್ಪ ಇದ್ದರು.