ಬೆಳಿಗ್ಗೆ ಶ್ರೀಕೃಷ್ಣ ಪಟ್ಟಣ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಸಂಘವನ್ನು ವೀರಘಟ್ಟ ಅಡವಿಲಿಂಗ ಮಹಾರಾಜರು ಪೂಜೆ ಸಲ್ಲಿಸುವ ಮೂಲಕ ಉದ್ಘಾಟಿಸಿದರು.
ಬಸವರಾಜ ಬೂದಿಹಾಳ, ಬಸವರಾಜ ಹೂಗಾರ, ದತ್ತಾತ್ರೇಯ ಗುತ್ತೇದಾರ, ಭೀಮರಾವ ರಪುಗಾರ, ಚನ್ನಬಸವ ಬಾರಿ, ದೇವದಾನ ಡೀನ್, ಪಾರಪ್ಪ ಗುತ್ತೇದಾರ, ಸಂಗಮನಾಥ ಗುಳಗಿ, ವಸುದೇವ ಜೋಷಿ ಇತರರು ಇದ್ದರು.