ಶಾಸಕ ವೆಂಕಟರೆಡ್ಡಿ ಮುದ್ನಾಳ ಜನಸಂಪರ್ಕ ಕಚೇರಿಯಲ್ಲಿ ಕಾರ್ಯಕರ್ತರು ಸೇರಿ ವಿಜಯೋತ್ಸವ ಆಚರಿಸಿದರು. ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿಗೌಡ ಮುದ್ನಾಳ, ಮಾಜಿ ಶಾಸಕರಾದ ಡಾ. ವೀರಬಸವಂತರಡ್ಡಿ ಮುದ್ನಾಳ, ಗುರುಪಾಟೀಲ ಶಿರವಾಳ, ಎಚ್.ಸಿ.ಪಾಟೀಲ, ರಾಜಾ ಹನುಮಪ್ಪ ನಾಯಕ, ಸಿದ್ದಣಗೌಡ ಕಾಡಂನೋರ, ಕಿಶನ ರಾಠೋಡ, ಬಸವರಾಜ ಚಂಡರಕಿ, ಭೀಮಣ್ಣಗೌಡ ಕ್ಯಾತನಾಳ, ಶರಣಗೌಡ ಬಾಡಿಯಾಳ, ಖಂಡಪ್ಪ ದಾಸನ್, ರಮೇಶ ದೊಡ್ಮನಿ ಇದ್ದರು.