ಈ ವೇಳೆ ಇಲಕಲ್ನ ವಿಜಯ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಾಗಲಕೋಟೆ ಶಿರೂರಿನ ಡಾ. ಬಸವಲಿಂಗ ಸ್ವಾಮೀಜಿ, ಗುರುಮಠಕಲ್ ಖಾಸಾಮಠದ ಗುರು ಶಾಂತವೀರ ಮುರುಘರಾಜೇಂದ್ರ ಸ್ವಾಮೀಜಿ, ಲಿಂಗಸೂಗೂರಿನ ಸಿದ್ದಲಿಂಗ ಸ್ವಾಮೀಜಿ, ಶರಣಬಸವೇಶ್ವರ ದೇವಸ್ಥಾನದ ನಾಗೇಶ ಸ್ವಾಮೀಜಿ, ರಾಜ್ಯ ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಮಾಜಿ ಅಧ್ಯಕ್ಷ ಡಾ. ಶಿವಬಸಪ್ಪ ಹೆಸರೂರು, ಅಂತರರಾಷ್ಟ್ರೀಯ ಹಾಸ್ಯ ಕಲಾವಿದ ಬಸವರಾಜ ಮಹಾಮನಿ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಮಹೇಶ್ಚಂದ್ರ ವಾಲಿ, ಬಣಜಿಗರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸಂಗಪ್ಪ ಲಾಳಸಂಗಿ, ಸಂಘದ ಕಾರ್ಯದರ್ಶಿ ಗುಂಡಪ್ಪ ಕಲ್ಬುರ್ಗಿ ಇದ್ದರು.