<p><strong>ಯಾದಗಿರಿ</strong>: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವರಾಜಪ್ಪ ಚಂಡ್ರಿಕಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.</p>.<p>ನಂತರ ಮಾತನಾಡಿದ, ಎಲ್ಲರ ಸಹಕಾರ ಹಾಗೂ ಸಲಹೆಗಳನ್ನು ನಿರೀಕ್ಷಿಸುತ್ತಿದ್ದು, ಪ್ರಾಧಿಕಾರದಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.</p>.<p>ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ, ಸಿದ್ದಪ್ಪ ಹೊಟ್ಟಿ, ಖಂಡಪ್ಪ ದಾಸನ್, ಮೋಹನಬಾಬು, ಮಲ್ಲಣಗೌಡ ಹತ್ತಿಕುಣಿ, ಸಿದ್ದಣಗೌಡ ಕಾಡಂನೋರ, ಪ್ರಾಧಿಕಾರದ ಸದಸ್ಯರಾದ ರುದ್ರಗೌಡ ಪಾಟೀಲ್, ಶಿವಕಾಂತಮ್ಮ ಮಡ್ನಳ್ಳಿ, ಸುಭಾಶ ಮಾಳಿಕೇರಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಯಾದಗಿರಿ</strong>: ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವರಾಜಪ್ಪ ಚಂಡ್ರಿಕಿ ಅವರನ್ನು ನೇಮಕ ಮಾಡಲಾಗಿದ್ದು, ಸೋಮವಾರ ಪ್ರಾಧಿಕಾರದ ಕಚೇರಿಯಲ್ಲಿ ಅವರು ಅಧಿಕಾರ ಸ್ವೀಕರಿಸಿದರು.</p>.<p>ನಂತರ ಮಾತನಾಡಿದ, ಎಲ್ಲರ ಸಹಕಾರ ಹಾಗೂ ಸಲಹೆಗಳನ್ನು ನಿರೀಕ್ಷಿಸುತ್ತಿದ್ದು, ಪ್ರಾಧಿಕಾರದಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು ಎಂದರು.</p>.<p>ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ, ಮಾಜಿ ಶಾಸಕ ವೀರಬಸವಂತರೆಡ್ಡಿ ಮುದ್ನಾಳ, ಸಿದ್ದಪ್ಪ ಹೊಟ್ಟಿ, ಖಂಡಪ್ಪ ದಾಸನ್, ಮೋಹನಬಾಬು, ಮಲ್ಲಣಗೌಡ ಹತ್ತಿಕುಣಿ, ಸಿದ್ದಣಗೌಡ ಕಾಡಂನೋರ, ಪ್ರಾಧಿಕಾರದ ಸದಸ್ಯರಾದ ರುದ್ರಗೌಡ ಪಾಟೀಲ್, ಶಿವಕಾಂತಮ್ಮ ಮಡ್ನಳ್ಳಿ, ಸುಭಾಶ ಮಾಳಿಕೇರಿ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>