ಈ ಸಂದರ್ಭದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ, ಸಮಾಜದ ಮುಖಂಡರಾದ ಶರಣಗೌಡ ಪೊಲೀಸ್ ಪಾಟೀಲ ಯಡ್ಡಳ್ಳಿ, ಸಾಹೇಬರೆಡ್ಡಿ ಬಿ ದೇಶಪಾಂಡೆ, ಜಗನ್ನಾಥರೆಡ್ಡಿ ಬೋರೆಡ್ಡಿ, ಶಿವಪ್ರಕಾಶಗೌಡ ಯಡ್ಡಳ್ಳಿ, ಸಾಹಿತಿ ವಿಶ್ವನಾಥರೆಡ್ಡಿ ಗೊಂದಡಗಿ, ಉಪನ್ಯಾಸಕ ಗುರುಪ್ರಸಾದ್ ವೈದ್ಯ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಭಗತ್ ವಾಡೇಕರ್ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.