ಮೆರವಣಿಗೆಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಸೋಮಶೇಖರ್ ಮಣ್ಣೂರ, ನಗರಸಭೆ ಮಾಜಿ ಅಧ್ಯಕ್ಷ ವಿಲಾಸ ಪಾಟೀಲ, ಮುಖಂಡರಾದ ಚಿದಾನಂದ ಕಾಳೆಬೆಳಗುಂದಿ, ಬಾಬುಗೌಡ ಅಗತೀರ್ಥ, ಸನ್ನಿಗೌಡ ತೂನ್ನೂರು, ಮಹೇಶರಡ್ಡಿ ಮುದ್ನಾಳ, ಮಂಜುಳಾ ಗೂಳಿ, ವೀಣಾ ಮೋದಿ, ಅವಿನಾಶ್ ಜಗನ್ನಾಥ, ರಾಕೇಶ್ ಜೈನ್, ಅಪ್ಪಣ್ಣ ಜೈನ್, ಶರಣುಗೌಡ ಮಾಲಿಪಾಟೀಲ, ರಮೇಶ್ ದೊಡ್ಡಮನಿ, ಗೌರಿಶಂಕರ ವಡಗೇರಾ, ಮಲ್ಲಿಕಾರ್ಜುನಗೌಡ ಅನಕಸೂಗುರ, ರಾಜು ಸ್ವಾಮಿ ಅಲಂಪಲ್ಲಿ, ಬಸವರಾಜ ಮೋಟ್ನನಳ್ಳಿ, ಸುಭಾಷ್ ದೇವದುರ್ಗ, ಭರತ್ ಕುಮಾರ್, ಅರವಿಂದ್ ಕೆಂಭಾವಿ, ಮಂಜುನಾಥ ವಟ್ಟಿ, ಸೂಗು, ನಾಗರಡ್ಡಿ ಬೋಮ್ಮರಡ್ಡಿ ಬಿಳ್ಹಾರ ಸೇರಿದಂತೆ ಅನೇಕ ಬಸವ ಉತ್ಸವ ಸದಸ್ಯರು ಭಾಗವಹಿಸಿದ್ದರು.