ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ಫಲಾನುಭವಿಗಳ ಸಮ್ಮೇಳನ ಉದ್ಘಾಟನೆ

Last Updated 14 ಮಾರ್ಚ್ 2023, 8:33 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿರುವ ವಿವಿಧ ಇಲಾಖೆಗಳ ಸಮ್ಮೇಳನವನ್ನು ನೂತನ ನವೀಕರಿಸಬಹುದಾದ ಇಂಧನ ಹಾಗೂ ರಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಉದ್ಘಾಟನೆ ಮಾಡಿದರು‌.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಸ್ಥಳೀಯ ಶಾಸಕ ವೆಂಕಟರೆಡ್ಡಿ ಮುದ್ನಾಳ, ಸುರಪುರ ಶಾಸಕ ನರಸಿಂಹ ನಾಯಕ (ರಾಜೂಗೌಡ), ವಿಧಾನ ಪರಿಷತ್ ಸದಸ್ಯ ಬಾಬುರಾವ ಚಿಂಚನಸೂರ, ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರನಾಥ ನಾದ್‍, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿಲ್ಲಾಧಿಕಾರಿ ಸ್ನೇಹಲ್ ಆರ್, ಜಿಪಂ‌ ಸಿಇಒ ಅಮರೇಶ ನಾಯ್ಕ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟಪ್ಪಗೊಳ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಜಿಪಂ‌ ಸಿಪಿಒ ಡಾ.ಟಿ.ರೋಣಿ ಇದ್ದರು‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT