ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಡಿಡಿಪಿಐ ಶ್ರೀನಿವಾಸರಡ್ಡಿ, ಡಯಟ್ ಕಾಲೇಜಿನ ಪ್ರಾಂಶುಪಾಲ ನಾಗರತ್ನ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹಿಪಾಲರಡ್ಡಿ ಪಾಟೀಲ, ಶಿಕ್ಷಣಾಧಿಕಾರಿ ಚಂದ್ರಕಾಂತ ರಡ್ಡಿ, ಹಳ್ಳೆಪ್ಪ, ಅಶೋಕ ಕೆಂಭಾವಿ, ಲಕ್ಷ್ಮಿಕಾಂತ ರೆಡ್ಡಿ ಇದ್ದರು. ಸಂಗೀತ ಶಿಕ್ಷಕ ಶರಣಬಸವ ವಠಾರ ನಾಡಗೀತೆ ಹಾಡಿ ದರು. ಮಲ್ಲಿಕಾರ್ಜುನ ವಂದಿಸಿದರು.