<p><strong>ಯಾದಗಿರಿ: </strong>ತಾಲ್ಲೂಕಿನ ಮುಂಡರಗಿ–ರಾಮಸಮುದ್ರ ಸೀಮಾಂತರದಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮಹಿಳೆ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.</p>.<p>ಗುರುಮಠಕಲ್ ತಾಲ್ಲೂಕಿನ ಚಪೆಟ್ಲಾ ಗ್ರಾಮದ ಮಹಾದೇವಪ್ಪ ಮಾಶಪ್ಪ ಸೊಂಗ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವಕನ ಅತ್ತಿಗೆ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="Subhead">ಘಟನೆ ವಿವರ: ಮಂಗಳವಾರ ಗ್ರಾಮದಿಂದ ಯಾದಗಿರಿಗೆ ಮಹಾದೇವಪ್ಪ ಅವರ ಅತ್ತಿಗೆಯನ್ನು ಅಸ್ಪತ್ರೆಗೆ ಕರೆದಿದ್ದಾರೆ. ಮರಳಿಗೆ ಗ್ರಾಮಕ್ಕೆ ತೆರಳುವ ವೇಳೆ ಹೈವೇ ಡಾಬಾದ ಬಳಿ ಕಾರು ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಹಾರಿ ಬಿದ್ದಿದ್ದಾರೆ. ಯುವಕ ಸ್ಥಳದಲ್ಲೇ ಮೃತಪಟ್ಟರೆ ಅವರ ಅತ್ತಿಗೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಾರು ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಾದಗಿರಿ: </strong>ತಾಲ್ಲೂಕಿನ ಮುಂಡರಗಿ–ರಾಮಸಮುದ್ರ ಸೀಮಾಂತರದಲ್ಲಿ ಬೈಕ್ಗೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದರೆ, ಮಹಿಳೆ ಗಾಯಗೊಂಡಿರುವ ಘಟನೆ ಮಂಗಳವಾರ ಸಂಭವಿಸಿದೆ.</p>.<p>ಗುರುಮಠಕಲ್ ತಾಲ್ಲೂಕಿನ ಚಪೆಟ್ಲಾ ಗ್ರಾಮದ ಮಹಾದೇವಪ್ಪ ಮಾಶಪ್ಪ ಸೊಂಗ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯುವಕನ ಅತ್ತಿಗೆ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p class="Subhead">ಘಟನೆ ವಿವರ: ಮಂಗಳವಾರ ಗ್ರಾಮದಿಂದ ಯಾದಗಿರಿಗೆ ಮಹಾದೇವಪ್ಪ ಅವರ ಅತ್ತಿಗೆಯನ್ನು ಅಸ್ಪತ್ರೆಗೆ ಕರೆದಿದ್ದಾರೆ. ಮರಳಿಗೆ ಗ್ರಾಮಕ್ಕೆ ತೆರಳುವ ವೇಳೆ ಹೈವೇ ಡಾಬಾದ ಬಳಿ ಕಾರು ಚಾಲಕ ನಿರ್ಲಕ್ಷ್ಯದಿಂದ ವೇಗವಾಗಿ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಹಾರಿ ಬಿದ್ದಿದ್ದಾರೆ. ಯುವಕ ಸ್ಥಳದಲ್ಲೇ ಮೃತಪಟ್ಟರೆ ಅವರ ಅತ್ತಿಗೆಯನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಾರು ಚಾಲಕ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>