ಈ ವೇಳೆ ಪಕ್ಷದ ಮಂಡಲ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹೊನಗೇರಾ, ಮಂಡಲ ಘಟಕದ ಯುವ ಮೋರ್ಚಾ ಅಧ್ಯಕ್ಷ ವಿನಾಯಕರಾವ ಜನಾರ್ಧನ, ಪ್ರಧಾನ ಕಾರ್ಯದರ್ಶಿ ಶರಣು ಎಲ್ಹೇರಿ, ಎಲ್ಹೇರಿ ಶಕ್ತಿಕೇಂದ್ರದ ಅಧ್ಯಕ್ಷ ಶಂಕರ ಕಂದಕೂರ, ಸಾಬಣ್ಣ ಸಿದ್ದಾಪುರ, ಸದಾಶಿವರೆಡ್ಡಿ ಬುದೂರ, ಬಸ್ಸು ಗೋಪಾಳಪುರ, ಸಾಬಣ್ಣ, ಮರಲಿಂಗ ಗೋಪಾಳಪುರ, ನಾಗಪ್ಪ ಹೊಸ್ಮನಿ, ವೆಂಕಟೇಶ ಯಾದವ, ಚನ್ನಬಸವ, ಸುರೇಶ, ಪ್ರವೀಣ ಸೇರಿದಂತೆ ಬೂತ್ ಮಟ್ಟದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಇದ್ದರು.