ಆಕಾಂಕ್ಷಿಗಳಾದ ಚನ್ನಾರೆಡ್ಡಿ ಬಿಳ್ಹಾರ, ಶ್ರೀನಿವಾಸರೆಡ್ಡಿ ಚನ್ನೂರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ,ಶರಣಭೂಪಾಲರೆಡ್ಡಿ ನಾಯ್ಕಲ್, ಚಂದ್ರಶೇಖರಗೌಡ ಮಾಗನೂರ, ಅಂಬಯ್ಯ ಶಾಬಾದಿ, ದೇವರಾಜ ನಾಯಕ ಅವರು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಪ್ರಹ್ಲಾದ ಜೋಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣಸಿಂಗ್ ಅವರನ್ನು ಭೇಟಿಯಾಗಿದ್ದಾರೆ.