‘ಸುರಪುರದಿಂದ 12 ಕಿ.ಮೀ.ದೂರದಲ್ಲಿರುವ ಬೋನಾಳ ಕೆರೆ ಪ್ರದೇಶಕ್ಕೆ ಅಕ್ಟೋಬರ್ ಮತ್ತು ನವೆಂಬರ್ನಲ್ಲಿ ರಷ್ಯಾ, ಸೈಬಿರೀಯಾ, ಅರ್ಜೆಂಟಿನಾ ಮುಂತಾದ ದೇಶಗಳಿಂದ ಸಾವಿರಾರು ಪಕ್ಷಿಗಳು ಸಂತಾನೋತ್ಪತ್ತಿಗಾಗಿ ಬರುತ್ತವೆ. ಕೆರೆಯ ದಡದಲ್ಲಿರುವ ಉದ್ಯಾನವನ್ನು ಅಭಿವೃದ್ಧಿಪಡಿಸುತ್ತೇವೆ’ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಜನಿಕಾಂತ ‘ಪ್ರಜಾವಾಣಿ’ಗೆ ತಿಳಿಸಿದರು.