‘ಪಕ್ಷಿಪ್ರಿಯರು, ಪ್ರವಾಸಿಗರಿಗೆ ಅನುಕೂಲಗಳಿಲ್ಲ. ಕುಡಿಯುವ ನೀರಿನ ವ್ಯವಸ್ಥೆ, ತಂಗುವ ವ್ಯವಸ್ಥೆ, ಸರಿಯಾದ ಸಂಪರ್ಕ ರಸ್ತೆ ಇಲ್ಲ. ಉದ್ಯಾನ ಸರಿಯಿಲ್ಲ. ಕ್ಯಾಂಟೀನ್, ಬೋಟಿಂಗ್ ವ್ಯವಸ್ಥೆ ಇಲ್ಲ ಎಂದರು. ‘ಪಕ್ಷಿಧಾಮದಲ್ಲಿ ಪ್ರವಾಸಿಗರಿಗೆ ಎಲ್ಲ ಅನುಕೂಲ ಕಲ್ಪಿಸಬೇಕು. ಇದರಿಂದ ಸರ್ಕಾರದ ಬೊಕ್ಕಸಕ್ಕೂ ಲಾಭವಾಗುತ್ತದೆ. ಸಂಶೋಧನಾ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.