ಗುರುಮಠಕಲ್ ಖಾಸಾಮಠದ ಶ್ರೀಗಳಾದ ಮುರುಘರಾಜೇಂದ್ರ ಸ್ವಾಮೀಜಿಕಾರ್ಯಕ್ರಮ ಉದ್ಘಾಟಿಸಿದರು. ತಾಲ್ಲೂಕು ಕಸಾಪ ಅಧ್ಯಕ್ಷ ಡಾ.ಭೀಮರಾಯ ಲಿಂಗೇರಿ ಪ್ರಸ್ತಾವಿಕ ಮಾತನಾಡಿದರು.ಗುಲಬರ್ಗಾವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಟಿ.ಕಟ್ಟಿಮನಿ, ನಗರಸಭೆ ಸದಸ್ಯ ಗಣೇಶ ದುಪ್ಪಲ್ಲಿ, ಉಪನ್ಯಾಸಕಿ ಡಾ. ಜ್ಯೋತಿಲತಾ ತಡಿಬಿಡಿಮಠ, ಅಶೋಕ ಮಟ್ಟಿ, ಗಜಲ್ ಕವಿಯತ್ರಿ ಭಾಗ್ಯವಂತಿ ಕೆಂಭಾವಿ, ಕಸಾಪ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಪ್ರಭುಲಿಂಗ ನಿಲೂರೆ, ಎಸ್.ಎಸ್.ನಾಯಕ, ಗುರಪ್ಪ ವಿಶ್ವಕರ್ಮ ಇದ್ದರು.