ಈ ವೇಳೆ ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ, ಅಲೆಮಾರಿ,ಅರೆಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷ ದೇವೇಂದ್ರನಾಥ ನಾದ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರುದ್ರಗೌಡ ಪಾಟೀಲ, ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮರೇಶ್ ನಾಯ್ಕ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸವ ಎಸ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಭುದೊರೆ, ಅಂಬೇಡ್ಕರ್ ನಿಗಮದ ಉಪ ಪ್ರಧಾನ ವ್ಯವಸ್ಥಾಪಕ ಹರ್ಷ ಡಿ ಗಾವಂಕರ್, ನಿಗಮದ ಜಿಲ್ಲಾ ವ್ಯವಸ್ಥಾಪಕಿ ದೀಪಾ, ತಾಲ್ಲೂಕು ಅಭಿವೃದ್ಧಿ ಅಧಿಕಾರಿ ಮಹಾದೇವ ಅಸ್ಕಿ, ವಿಷಯ ನಿರ್ವಾಹಕ ಸಾಗರ್ ಸಜ್ಜನ್ ಇದ್ದರು.